ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿಸಬೇಕು,ಎಲ್ಲರೂ ಶಾಂತಿಯನ್ನ ಕಾಪಾಡಬೇಕು: ಡಿಕೆ ಶಿವಕುಮಾರ್
ಬೆಂಗಳೂರು,ನ 09 : ಸುಪ್ರೀಂ ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿ ಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನ ಕಾಪಾಡಬೇಕು ಮಾಜಿ ಸಚಿವ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಅಯೋ ಧ್ಯೆ ತೀಪು ವಿಚಾರ ಆ ಬಗ್ಗೆ ನಾನೀಗ ಮಾತಾಡಲ್ಲ.ಕೆಪಿಸಿಸಿ ಕಚೇರಿಯಲ್ಲಿ ತುರ್ತು ಸಭೆ ಇದೆ.ಸಭೆಗೆ ಹೋಗುತ್ತಿದ್ದೇನೆ.ಆದರೆ ಎಲ್ಲ ಜನರು ಶಾಂತಿ, ಸೌಹಾರ್ಧತೆಯನ್ನ ಕಾಪಾಡಿಕೊಳ್ಳಬೇಕು ಎಂದು ಕರೆಕೊಟ್ಟರು. ಅಯೋಧ್ಯೆ ವಿವಾದಿತ ಭೂಮಿ ಬಗ್ಗೆ ಸುಪ್ರೀಂ ತೀಪು ಬಂದಿದೆ.ಕೆಪಿಸಿಸಿ ಸಭೆಯ ಬಳಿಕ ಸಭೆಯಲ್ಲಿ ಚರ್ಚಿಸಿ ನಂತರ ಮಾತನಾಡ್ತೇನೆ.ಎಲ್ಲರಿಗೂ ನಾನು ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಿ ಎಂದು ಮನವಿ ಮಾಡ್ತೇನೆ ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 