ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪತ್ಯೇತರ ಚಟುವಟಿಕೆಗಳು ಸಹಕಾರಿಯಾಗುತ್ತವೆ : ಮೆಕ್ಕಳಕಿ
Extracurricular activities contribute to the all-round development of children: Mekkalakhi
ಮಾಂಜರಿ 23: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪತ್ಯೇತರ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಕೆಎ??? ಸಂಸ್ಥೆಯ ಚಿಕ್ಕೋಡಿಯ ಅಭಿಯಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾಕ್ಟರ್ ಸಚಿನ್ ಮೆಕ್ಕಳಕಿ ಹೇಳಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎ??? ಶಿಕ್ಷಣ ಸಂಸ್ಥೆಯ ಎಸ್ ಸಿ ಪಾಟೀಲ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಸಾಲಿನ ಪತ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಶಾಲಾ ಸಂಸತ್ ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಮಕ್ಕಳು ಮೊಬೈಲ್ ಬಲಿಯಾಗದಂತೆ ಎಚ್ಚರವಹಿಸುವುದು ಪಾಲಕರ ಕರ್ತವ್ಯ, ಶಾಲೆಯ ಉತ್ತರೋತ್ತ ಬೆಳವಣೆಗೆಗೆ ಬೆನ್ನುಲುಬಾಗಿ ನಿಲ್ಲುತ್ತೇನೆ. ಶಾಲೆಯ ಗ್ರಾಮೀಣ ಮಟ್ಟದಲ್ಲಿ ಬೆಳೆದು ಬಂದ ಹಾದಿಯನ್ನು ನೆನಪಿಸಿದ ಅವರು, ಶಾಲೆಯು ಇನ್ನೂ ಉತ್ತುಂಗಕ್ಕೇರಲಿ ಎಂದು ಹಾರೈಸಿದರು.
ಈ ಸಮಾರಂಭದ ಅಧ್ಯಕ್ಷತೆ ವಹಿಸಿದ ಸ್ಥಳೀಯ ಸಲ ಸಮಿತಿಯ ಅಧ್ಯಕ್ಷರಾದ ಬಸವರಾಜ್ ಕೋರೆ ಮಾತನಾಡಿ, ಪತ್ಯೇತರ ಚಟುವಟಿಕೆಗಳ ಜೊತೆಗೆಓದಿನಲ್ಲಿ ಆಸಕ್ತಿ ವಹಿಸಿ ವಿದ್ಯಾವಂತರಾಗಿ ತಂದೆ-ತಾಯಿಯ ಋಣ ತೀರುಸುವಂತೆ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸುವಂತೆ ತಿಳಿಸಿದರು
ಈ ಕಾರ್ಯಕ್ರಮಕ್ಕೆ ಸ್ಥಳೀಯ ಸಲಾ ಸಮಿತಿಯ ಸದಸ್ಯರಾದ ಅಣ್ಣ ಸಾಹೇಬ್ ಜಕಾತೆ ಕುಮಾರ್ ಕೋರೆ ವಿವೇಕ್ ನಷ್ಟೇ ತುಕಾರಾಮ ಪಾಟೀಲ್ ಬಿ ಎಸ್ ಅಂಬಿ ಜೆ ಎಸ್ ತಮಗೌಡ ಪಿ ಎನ್ ತಳವಾರ್ ಎಂ ಎಸ್ ಕಾನಡೆ ಪಾರ್ಥ ಸಾರಥಿ ನಂದಾ ಮಹುವಾ ನಿಯೋಗಿ ಹಾಜರಿದ್ದರು
ಸಂತೋಷ್ ಹಿರೇಮಠ ಸ್ವಾಗತಿಸಿ ಬಿ ಎಸ್ ಜಕಾತಿ ನಿರೂಪಿಸಿ ವಂದಿಸಿದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 