ಅಗ್ನಿ ಅವಘಡ: ದಂಪತಿ ಹಾಗೂ ಪುತ್ರಿ ಜೀವಂತ ಸಾವು
ಶ್ರೀನಗರ, ಮಾ 07, ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ದಂಪತಿ ಹಾಗೂ ಅವರ ಪುತ್ರಿಯೊಬ್ಬರು ಜೀವಂತ ಬೆಂದು ಹೋಗಿರುವ ಹೃದಯವಿದ್ರಾವಕ ಘಟನೆ ಶನಿವಾರ ಮುಂಜಾನೆ ನಡೆದಿದೆ. ಶೇಷಗಿರಿ ಮೊಹಲ್ಲಾದ ಮನೆತಲ್ಲಿಲ್ಲಿ ದುರಂತ ಸಂಭವಿಸಿದೆ. ಅಗ್ನಿ ಇಡೀ ಮನೆಯನ್ನು ವ್ಯಾಪಿಸಿದ್ದು, ಜಾವೆದ್ ಅಹ್ಮದ್, ಪತ್ನಿ ಸೋಫಿಯಾ ಜಾವೆದ್ ಹಾಗೂ ಪುತ್ರಿ ಹಫ್ಸಾ ಹೊರಬರಲು ಸಾಧ್ಯವಾಗದೆ ಬೆಂದು ಹೋಗಿದ್ದಾರೆ. ಬೆಂಕಿಯಲ್ಲಿ ತಂದೆ, ತಾಯಿ, ಮಗಳು ಮೂವರೂ ಸುಟ್ಟುಹೋಗಿದ್ದಾರೆ. ಅವಘಡಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 