ಸರಕಾರಿ ಶಾಲೆಗೆ 2 ಲಕ್ಷ ರೂ ದೇಣಿಗೆ ನೀಡಿದ ವೀರಯೋಧನ ಕುಟುಂಬಸ್ಥರು
Family members of Soldier donate Rs 2 lakh to government school
ಚಿಕ್ಕೋಡಿ 25: ತಾಲೂಕಿನ ನವಲಿಹಾಳ ಸರಕಾರಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ವೀರಯೋಧ ದಿ.ಯೋಗೇಶ ದತ್ತವಾಡೆ ಇವರ ಸ್ಮರಣಾರ್ಥ ಅಂಗವಾಗಿ ಕುಟುಂಬಸ್ಥರು ಸರಕಾರಿ ಪ್ರೌಢ ಶಾಲೆಗೆ 2 ಲಕ್ಷ ರೂ ದೇಣಿಗೆ ನೀಡಿ ಉಧಾರತೆ ಮೆರೆದರು.
ಇಂದಿನ ಹೈಟಿಕ ಜೀವನದಲ್ಲಿ ದೇಣಿಗೆ ಎನ್ನುವುದು ಮರೆಮಾಚುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳು ಪ್ರಗತಿ ಕಾಣಬೇಕು ಎಂದುಕೊಂಡಿರುವ ವೀರಯೋಧನ ಕುಟುಂಬಸ್ಥರು ನವಲಿಹಾಳ ಸರಕಾರಿ ಪ್ರೌಢ ಶಾಲೆಗೆ 2 ಲಕ್ಷ ರೂ ದೇಣಿಗೆ ನೀಡಿರುವುದು ವಿಶೇಷವಾಗಿದೆ.
ಪ್ರೌಢ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯ ಬಿ.ಡಿ.ನೇರಲೆ ಮಾತನಾಡಿ ದೇಶ ಸೇವೆ ಮಾಡಿ ಹುತಾತ್ಮರಾದ ದಿ.ಯೋಗೇಶ ದತ್ತವಾಡೆ ಇವರ ಸ್ಮರಣಾರ್ಥ ದತ್ತವಾಡೆ ಕುಟುಂಬಸ್ಥರು 2 ಲಕ್ಷ ರೂ ದೇಣಿಗೆ ನೀಡಿರುವುದು ಸರಕಾರಿ ಶಾಲೆಗೆ ಬಲ ಬಂದಿದೆ. ಈ ದೇಣಿಗೆ ಹಣವನ್ನು ಬಡ ಮಕ್ಕಳ ಅಭಿವೃದ್ಧಿಗೆ ಸಮರ್ಕ ಬಳಸಿಕೊಳ್ಳುತ್ತೇವೆ ಎಂದರು.
ಗ್ರಾಮದ ಹಿರಿಯರಾದ ಜಯರಾನಜಿರಾವ ಘೋರೆ್ಡ(ಸರಕಾರ), ಕಾಕಾಸಾಹೇಬ ಖಡ್ಡ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಧುಮಾಳ, ಶೀತಲ ಚೌಗಲಾ, ಸಿ.ಆರ್.ಹಿರವೆಣ್ಣವರ ಮುಂತಾದವರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 