ವಿಶ್ವನಾಥ ಬಿಸನಳ್ಳಿಗೆ ಬೀಳ್ಕೋಡುಗೆ
Farewell to Vishwanath R. Bisanalli
ವಿಜಯಪುರ 02: ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ನಿ. ಕಾಲೇಜಿನ ಆವರಣ ಶಾಖೆಯ ಸಿಬಂಧಿಯಾದ ವಿಶ್ವನಾಥ ಆರ್. ಬಿಸನಳ್ಳಿ ಇವರು ಸೇವೆಯಿಂದ ನಿವೃತ್ತಿಹೊಂದಿದ್ದ ಹಿನ್ನೆಲೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬಿಳ್ಕೋಡಲಾಯತು.
ಈ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರಾದ ಎಸ್.ಎಂ.ಸವದಿ, ಶಿವಕುಮಾರ ಓರಂಗಾಬಾದ, ವಿಜಯಲಕ್ಷ್ಮೀ ವಸ್ತ್ರದ, ಪಿಗ್ಮಿ ಸಂಗ್ರಹಕಾರ ಅಧ್ಯಕ್ಷರಾದ ವೀರೇಶ ಎಸ್. ಕಸಬೇಗೌಡರ, ಪ್ರಿಯಾಂಕಾ ಪಾಟೀಲ, ಸಿ.ಎಂ. ಪರಜಾನವರ, ಆರ್.ಆರ್.ಕೋಳೂರ, ಎಸ್.ಎಂ.ಸಂಖ, ಬಿ.ಎಂ.ಜೋಶಿ, ಶೋಭಾ ಹಿರೇಮಠ ಸೇರಿದಂತೆ ನಿರ್ದೇಶಕರು, ಸಿಬ್ಬಂದಿ ವರ್ಗದವರು, ಪಿಗ್ಮಿ ಸಂಗ್ರಹಕಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 