ಸರ್ಕಾರಿ ವಾಹನ ಚಾಲಕ ನಾಗರಾಜ ಅವರಿಗೆ ಬೀಳ್ಕೊಡುಗೆ
Farewell to government vehicle driver Nagaraja
ಬಳ್ಳಾರಿ 29: ಜಿಲ್ಲೆಯ ಅಂಕಿ-ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ವಾಹನ ಚಾಲಕರಾದ ನಾಗರಾಜ ಅವರು ವಯೋ ನಿವೃತ್ತಿ ಹೊಂದಿದ ಕಾರಣ, ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಮಂಗಳವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಂಕಿ-ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ಪತ್ರಿ ಬಸಪ್ಪ ಎನ್.ಕೆ, ಪ್ರಥಮ ದರ್ಜೆ ಸಹಾಯಕಿ ವಾಣಿ ಸೇರಿದಂತೆ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಸರ್ಕಾರಿ ವಾಹನ ಚಾಲಕ ಸಂಘದ ಅಧ್ಯಕ್ಷ ಶ್ರೀನಿವಾಸ ಮತ್ತು ಹೊರಗುತ್ತಿಗೆ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ವೈ ’ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 