ಕೃಷಿ ಹೊಂಡದಲ್ಲಿ ಮುಳಗಿ ರೈತ ಸಾವು
Farmer dies after drowning in agricultural pond
ಮಾಂಜರಿ, 25 : ತಮ್ಮ ಹೊಲದಲ್ಲಿದ್ದ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕಿ ಮರಳಿ ಮನೆಗೆ ಬರುವಾಗ ಕೈ ಮತ್ತು ಕಾಲ್ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕೃಷಿ ಹೊಂಡದಲ್ಲಿ ಮುಳಗಿ ಸಾವನಪ್ಪಿರುವ ಘಟನೆ ಮಂಗಳವಾರ ರಂದು ಮಧ್ಯಾಹ್ನ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ನಡೆದಿದೆ.
ವಿನೋದ್ ಅಣ್ಣಾ ಹವಳೇ ವಯಸ್ಸು 47 ಎಂದು ರೈತನಿಗೆ ಹೆಸರಿದ್ದು ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಂದೀಶ್ ಮುಂದಿನ ತನಿಖೆ ಕೈಗೊಂಡಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 