ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ: ಡಿ.ಎಮ್.ಐಹೊಳೆ
Farmers' plantation roads are being improved: D.M.Ihole
ರಾಯಬಾಗ 08: ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆಗೆ ತಲುಪಿಸಲು ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕಾಡಾ ಯೋಜನೆ ಅಡಿಯಲ್ಲಿ ಮಂಜೂರಾದ 30 ಲಕ್ಷ ರೂ. ಅನುದಾನದಲ್ಲಿ ಹಳೆ ದಿಗ್ಗೆವಾಡಿ ಮುಖ್ಯ ರಸ್ತೆಯಿಂದ ಪೋಪಟ ಕೂಗೆ ತೋಟದ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ ಕ್ಷೇತ್ರದ ಎಲ್ಲ ರಸ್ತೆಗಳು ಸುಧಾರಣೆ ಮಾಡಲಾಗುತ್ತಿದೆ ಎಂದರು.
ತಾತ್ಯಾಸಾಹೇಬ ಕಾಟೆ, ರಾಮಚಂದ್ರ ಕಾಟೆ, ಅನಿಲ ಹಂಜೆ, ಅಜಿತ ಖೇಮಲಾಪುರೆ, ಚಿದಾನಂದ ಮಂಗಸೂಳಿ, ದಶರಥ ಕಾಟೆ, ರಮಜಾನ ಮಕಾಂದಾರ, ಶಿವಾಜಿ ಕಾಟೆ, ಪೋಪಟ ಕೂಗೆ, ದೇವು ಮಾಂಗ, ರಾಜು ಖಾಂಡೇಕರ, ಸುನೀಲ ಶಿಂದೆ, ಶ್ರೀಕಾಂತ ಮಂಗಸೂಳೆ, ಅಜಿತ ಕುಂಬಾರ, ಸುಭಾಷ ಹಂಜೆ, ಮಹಾವೀರ ಹಂಜೆ, ಸತ್ಯಪ್ಪಾ ಚಂಪು, ಅಜೀತ ದೇಸಾಯಿ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 