ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ: ಡಿ.ಎಮ್.ಐಹೊಳೆ
Farmers' plantation roads are being improved: D.M.Ihole
ರಾಯಬಾಗ 08: ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆಗೆ ತಲುಪಿಸಲು ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕಾಡಾ ಯೋಜನೆ ಅಡಿಯಲ್ಲಿ ಮಂಜೂರಾದ 30 ಲಕ್ಷ ರೂ. ಅನುದಾನದಲ್ಲಿ ಹಳೆ ದಿಗ್ಗೆವಾಡಿ ಮುಖ್ಯ ರಸ್ತೆಯಿಂದ ಪೋಪಟ ಕೂಗೆ ತೋಟದ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ ಕ್ಷೇತ್ರದ ಎಲ್ಲ ರಸ್ತೆಗಳು ಸುಧಾರಣೆ ಮಾಡಲಾಗುತ್ತಿದೆ ಎಂದರು.
ತಾತ್ಯಾಸಾಹೇಬ ಕಾಟೆ, ರಾಮಚಂದ್ರ ಕಾಟೆ, ಅನಿಲ ಹಂಜೆ, ಅಜಿತ ಖೇಮಲಾಪುರೆ, ಚಿದಾನಂದ ಮಂಗಸೂಳಿ, ದಶರಥ ಕಾಟೆ, ರಮಜಾನ ಮಕಾಂದಾರ, ಶಿವಾಜಿ ಕಾಟೆ, ಪೋಪಟ ಕೂಗೆ, ದೇವು ಮಾಂಗ, ರಾಜು ಖಾಂಡೇಕರ, ಸುನೀಲ ಶಿಂದೆ, ಶ್ರೀಕಾಂತ ಮಂಗಸೂಳೆ, ಅಜಿತ ಕುಂಬಾರ, ಸುಭಾಷ ಹಂಜೆ, ಮಹಾವೀರ ಹಂಜೆ, ಸತ್ಯಪ್ಪಾ ಚಂಪು, ಅಜೀತ ದೇಸಾಯಿ ಸೇರಿ ಅನೇಕರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 