ಬೆಸಿಗೆ ನೀರು ಬಿಡಬೇಕೆಂದು ರೈತರ ಮನವಿ
Farmers' request to release water for summer
ಹೊಸಪೇಟೆ, ವಿಜಯನಗರ 12: ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆಯ ಆಂದ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕಾಲುವೆಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಆಲೂರು, ಆದೋನಿ, ಮತ್ತು ಎಮ್ಮಿಗನೂರು ತಾಲೂಕುಗಳ ಶಾಸಕರುಗಳು ಮತ್ತು ರೈತ ಮುಖಂಡರು ಈ ಕಾಲುವೆಗೆ ಬೇಸಿಗೆ ಬೆಳೆಗೆ ನೀರುಬೇಕೆಂದು ಒಮ್ಮತದ ತೀರ್ಮಾನ ತೆಗೆದುಕೊಂಡು ಕರ್ನೂಲ್ ಜಿಲ್ಲಾಧಿಕಾರಿಗಳ ಮುಖಾಂತರ ತಮಗೆ ಮನವಿ ಸಲ್ಲಿಸಿದ್ದಾರೆ.
ರೈತ ಸಂಘ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಾವುಗಳು ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೂ ಈ ಕಾಲುವೆ ಮುಖಾಂತರ ಬೆಸಿಗೆ ಬೆಳೆಗೆ ನೀರು ಬೇಕೆಂದು ತುಂಗಭದ್ರ ಬೊರ್ಡ್ಗೆ ಮನವಿ ಮಾಡಿದ್ದೇವೆ. ಕರ್ನಾಟಕ ಹಾಗೂ ಆಂದ್ರ ಪ್ರದೇಶದ ಜಂಟಿಯಾಗಿರುವ ಈ ಕಾಲುವೆಗೆ ಕೇವಲ ಆಂದ್ರ್ರದೇಶದ ಪಾಲಿನ ನೀರನ್ನು ಮಾತ್ರ ಬಿಟ್ಟು ರೈತರ ಮಧ್ಯೆ ಗಲಬೆ ತರಬೇಡಿ. ಬೇಸಿಗೆ ಬೆಳೆಗೆ ಮಾರ್ಚ್-30ರವರೆಗೂ ಕರ್ನಾಟಕ ಮತ್ತು ಆಂದ್ರ ಪ್ರದೇಶದ ಜಂಟಿ ನೀರನ್ನು ಬಿಡಬೇಕೆಂದು ತುಂಗಭದ್ರ ರೈತ ಸಂಘ ವಿನಂತಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 