ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ
Farmers visit the local village administrative officer's office
ಬೆಟಗೇರಿ 24 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಾರ್ವಜನಿಕರು ಮತ್ತು ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ ನೀಡಿ ನಿಮ್ಮ ಕೃಷಿ ಜಮೀನು ಮಾಲೀಕ ಮರಣ ಹೊಂದಿದ್ದರೆ, ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಗೌಡಪ್ಪ ಸಸಾಲಟ್ಟಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೌತಿ/ವಾರಸಾ ಖಾತೆ ಆಂದೋಲನದಡಿಯಲ್ಲಿ ತಮ್ಮ ಕೃಷಿ ಜಮೀನನ ಮಾಲೀಕರು ನಿಧನರಾಗಿದ್ದರೆ, ತಮ್ಮ ಕುಟುಂಬದ ಉತ್ತರಾಧಿಕಾರಿಗಳ ಹೆಸರಿಗೆ ತಮ್ಮ ಜಮೀನು ಬದಲಾವಣೆ ಮಾಡಿಕೊಳ್ಳಬೇಕು. ಸರ್ಕಾರದಿಂದ ದೊರಕುವ ವಿವಿಧ ಸಹಾಯ, ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುತ್ತೆದೆ. ತಮ್ಮ ಜಮೀನು ಮಾಲೀಕ ಮರಣ ಹೊಂದಿದ್ದರೆ ತಕ್ಷಣ ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಇ ಪೌತಿ ಖಾತೆ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 