ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಹೋರಾತ್ರಿ ಉಪವಾಸ ಸತ್ಯಾಗ್ರಹ
ರಾಣೇಬೆನ್ನೂರು ಜೂ.26: ತಾಲೂಕಿನ ಆರೇಮಲ್ಲಾಪೂರ ಗ್ರಾಮದ ಜನರಿಗೆ ಮನೆ ಹಾಗೂ ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಗ್ರಾಮದ ಶರಣ ಬಸವೇಶ್ವರ ಮಠದಲ್ಲಿ ಜುಲೈ 1ರಿಂದ 24 ಘಂಟೆಗಳ ಕಾಲ ಕೈಗೊಳ್ಳಲು ತೀಮರ್ಾನಿಸಿದ್ದ ಅಹೋರಾತ್ರಿ ಉಪವಾಸ ಸತ್ಯಾಗೃಹವನ್ನು ಜಿಲ್ಲಾಧಿಕಾರಿಗಳ, ತಹಸೀಲ್ದಾರರ, ತಾಪಂ ಇಓ ಮತ್ತು ಗ್ರಾಪಂ ಪಿಡಿಓರವರ ಭರವಸೆಯ ಮೇರೆಗೆ ಸತ್ಯಾಗೃಹವನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ನಿವೇಶನರಹಿತರ ವೇದಿಕೆಯ ಅಧ್ಯಕ್ಷ ಪ್ರಣವಾನಂದರಾಮಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 