ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮೇ 22ರಂದು ಉಪವಾಸ ಸತ್ಯಾಗ್ರಹ
ಬೆಂಗಳೂರು, ಮೇ 21,ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ 9 ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತಿತರ ಸ್ವತಂತ್ರ ಕಾರ್ಮಿಕ ಸಂಘಟನೆಗಳನ್ನು ಒಳಗೊಂಡ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಮೇ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಕರೆ ನೀಡಿದೆ. ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ, ಕರ್ನಾಟಕ ಕಾರ್ಮಿಕ ಸಂಘಗಳ ಜಂಟಿ ಸಮಿತಿ - ನಾಳೆ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.ಈ ಸತ್ಯಾಗ್ರಹದಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಮುಂಭಾಗ ಸತ್ಯಾಗ್ರಹ ನಡೆಯಲಿದೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 