ಗ್ರಂಥಾಲಯ ಪಿತಾಮಹ ಡಾ. ಎಸ್ ಆರ್ ರಂಗನಾಥನ್
Father of Libraries Dr. S. R. Ranganathan
ಹೂವಿನ ಹಡಗಲಿ 12: ಭಾರತದ ಗ್ರಂಥಾಲಯ ಅಭಿವೃದ್ಧಿಗೆ ಡಾ ಎಸ್ ಆರ್ ರಂಗನಾಥನ್ ಅವರ ಕೊಡುಗೆ ಅಪಾರ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಯ್ಯನಗೌಡ ಕೊಟ್ರಗೌಡ ಹೇಳಿದರು.
ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಶಾಖಾ ಗ್ರಂಥಾಲಯ, ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಆಯೋಜಿಸಿದ್ದ ಡಾ ಎಸ್ ಆರ್ ರಂಗನಾಥನ್ ಜನ್ಮದಿನ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪತ್ರಕರ್ತ ಬಿಚ್ಚುಗತ್ತಿ ಖಾಜಾ ಹುಸೇನ್.ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್,ಮೇಲ್ವಿಚಾರಕರಾದ ದೊಡ್ಡಬಸಪ್ಪ ಕುರಿ ಮಂಜುನಾಥ ಎ ಐ ಟಿ ಯು ಸಿ ಮುಕುಂದಗೌಡ, ದೇವೇಂದ್ರ್ಪ ಗ್ರಂಥಾಲಯ ಸಿಬ್ಬಂದಿ ಓದುಗರು ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 