ಡಾ. ಎಸ್ ಆರ್ ಗುಂಜಾಳರಿಗೆ ಸನ್ಮಾನ
Felicitation Dr. SR Gunjalar
ಧಾರವಾಡ 14: ಕರ್ನಾಟಕ ಸರ್ಕಾರವು ಕೊಡಮಡುವ ರಾಷ್ಟ್ರೀಯ ಬಸವ ಪ್ರಶಸ್ತಿಗೆ ಭಾಜನರಾದ ಡಾ. ಎಸ್ ಆರ್ ಗುಂಜಾಳ ಅವರನ್ನು ಅವರ ನಿವಾಸದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಘಟಕದ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.
ಡಾ. ಲಿಂಗರಾಜ ಅಂಗಡಿ, ಮಹಾಂತೇಶ ನರೇಗಲ್, ಪ್ರೊ. ಕೆ ಎಸ್ ಕೌಜಲಗಿ, ಶಾಂತವೀರ ಬೆಟಗೇರಿ, ಡಾ. ಶರಣಮ್ಮ ಗೊರೇಬಾಳ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಬಸವಣ್ಣೆಪ್ಪ ಗೆದ್ದಕೇರೀ ಮುಂತಾದವರು ಉಪಸ್ಥಿತರಿದ್ದು ಸನ್ಮಾನ ಮಾಡಿ ಅಭಿನಂದನ ಪರ ಮಾತುಗಳನ್ನು ಹೇಳಿದರು ಎಂದು ಡಾ. ಲಿಂಗರಾಜ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 