ಶಿಕ್ಷಕರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಡಿ.ಎಚ್. ಭಜಂತ್ರಿ ಅವರಿಗೆ ಸನ್ಮಾನ
Felicitation of D.H. Bhajantri, elected as a director of the Teachers' Association
ಯರಗಟ್ಟಿ 15: ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಡಿ.ಎಚ್. ಭಜಂತ್ರಿ ಅವರು ಸವದತ್ತಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಫೀಕ್ ಡಿ.ಕೆ., ಮುಖ್ಯ ಶಿಕ್ಷಕ ಪಿ.ಎಂ. ತಳವಾರ, ಬಿ.ಆರ್. ಮಲ್ಲೂರ, ಆರ್.ಎ. ಗಂಗೂರ, ಯು.ಕೆ. ಜೋಶಿ, ಎಂ.ಎಚ್. ಮಾಕನ್ನವರ, ಬಿ.ವಿ. ವನ್ನೂರ, ಎಸ್.ವಿ. ಇಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 