ಡಾ.ರಾಜ್ ಪುಣ್ಯಸ್ಮರಣೆ- ನಮನ ಸಲ್ಲಿಸಿದ ಯಡಿಯೂರಪ್ಪ
ಬೆಂಗಳೂರು, ಏ.12, ವರನಟ ದಿ.ಡಾ.ರಾಜ್ಕುಮಾರ್ ಅವರ 14 ನೇ ಪುಣ್ಯಸ್ಮರಣೆ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮನ ಸಲ್ಲಿಸಿದ್ದಾರೆ.ಕನ್ನಡದ ಅಸ್ಮಿತೆಯ ಸಂಕೇತ, ಕನ್ನಡಿಗರ ಹೃದಯ ಸಾಮ್ರಾಟ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಕನ್ನಡ ರಂಗಭೂಮಿ, ಚಲನಚಿತ್ರಗಳ ಮೂಲಕ ಡಾ.ರಾಜ್ ಅವರು ಕನ್ನಡ ನಾಡು-ನುಡಿಗೆ ಸಲ್ಲಿಸಿದ ಅನುಪಮ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 