ಡಾ.ರಾಜ್ ಪುಣ್ಯಸ್ಮರಣೆ- ನಮನ ಸಲ್ಲಿಸಿದ ಯಡಿಯೂರಪ್ಪ
ಬೆಂಗಳೂರು, ಏ.12, ವರನಟ ದಿ.ಡಾ.ರಾಜ್ಕುಮಾರ್ ಅವರ 14 ನೇ ಪುಣ್ಯಸ್ಮರಣೆ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮನ ಸಲ್ಲಿಸಿದ್ದಾರೆ.ಕನ್ನಡದ ಅಸ್ಮಿತೆಯ ಸಂಕೇತ, ಕನ್ನಡಿಗರ ಹೃದಯ ಸಾಮ್ರಾಟ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಕನ್ನಡ ರಂಗಭೂಮಿ, ಚಲನಚಿತ್ರಗಳ ಮೂಲಕ ಡಾ.ರಾಜ್ ಅವರು ಕನ್ನಡ ನಾಡು-ನುಡಿಗೆ ಸಲ್ಲಿಸಿದ ಅನುಪಮ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 