ಭರತ ಕಲಾಚಂದ್ರಗೆ ಗೌರವ ಸನ್ಮಾನ
Felicitation to Bharat Kalachandra
ಚಿಕ್ಕೋಡಿ 04: ಸಮೀಪದ ಧುಳಗನವಾಡಿಯ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಕಲಾವಿದ ಭರತ ಯ. ಕಲಾಚಂದ್ರ ಇವರಿಗೆ ಇತ್ತಿಚೆಗೆ ಬೆಂಗಳೂರಿನ ತೆಲಗು ವಿಜ್ಞಾನ ಭವನದಲ್ಲಿ ಜಗನ್ನಾಥ ಬಳಗದವರು ಆಯೋಜಿಸದ ಮಾಸದ ಮಾಧುರ್ಯ 100ರ ಸಂಭ್ರಮ ಕಾರ್ಯಕ್ರಮದಲ್ಲಿ 99 ಕಲಾವಿದರನ್ನು ಶಾಲು ಹೊದಿಸಿ ಸ್ಮರಣಿಕೆ ಹೂ ಮಾಲೆಯೊಂದಿಗೆ ಆತ್ಮೀಯವಾಗಿ ಗೌರವಿಸಿದರು.
ಭರತ ಕಲಾಚಂದ್ರ ಇವರು ಕಲಾ ಸೇವೆ ಸಾಂಸ್ಕೃತಿಕ ಸಂಘಟನೆಯ ಸಕ್ರೀಯಾಶೀಲ ಕಾರ್ಯವನ್ನು ನಡೆಸಿಕೊಂಡು ಬಂದಿರುವದರಿಂದ ಹಾಗೂ ಮಾಸದ ಮಾಧುರ್ಯ ಕಾಯಕ್ರಮದಲ್ಲಿ ತಮ್ಮ ತಂಡದಿಂದ ತತ್ವಪದ, ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸಿ ಪ್ರೇಕ್ಷಕರ ಮನರಂಜಿಸಿದ ಕಲಾವಿದನಿಗೆ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿದರು. ದತ್ತಗುರು ಹೆಗಡೆ, ನೆ. ಲಾ. ನರೇಂದ್ರಬಾಬು, ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 