ರಾಜಣ್ಣ ಮಲ್ಲಾಡದ ಅವರಿಗೆ ಸನ್ಮಾನ
Felicitation to Rajanna Mallad
ಗದಗ 20: ನಗರದ ಲಯನ್ಸ್ ಕ್ಲಬ್ನ 2025-26ನೇ ಸಾಲಿಗೆ ಕಾರ್ಯದರ್ಶಿಯಾಗಿ ಆಯ್ಕೆಯಾದ ಗಣ್ಯ ಉದ್ಯಮಿ ಹಾಗೂ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ಸದಸ್ಯರಾದ ರಾಜಣ್ಣ ಮಲ್ಲಾಡದ ಅವರನ್ನು ನಗರದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿಲಯದ ಗೌರವಾಧ್ಯಕ್ಷರಾದ ಎಸ್.ಎಸ್. ಕಳಸಾಪೂರ, ಉಪಾಧ್ಯಕ್ಷರಾದ ಉಮೇಶ ಪೂಜಾರ, ಪದಾಧಿಕಾರಿಗಳಾದ ಗುರುಮೂರ್ತಿ ಮರೇಗುದ್ದಿ, ವೆಂಕಟೇಶ ಇಮರಾಪೂರ, ಮುತ್ತು ಜಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 