ಹೆಮ್ಮೆಯ ಉದ್ಯಮಿ ಪಾಟೀಲರಿಗೆ ಸನ್ಮಾನ
Felicitation to proud businessman Patil
ತಾಳಿಕೋಟಿ 29: ಪಟ್ಟಣದ ಪ್ರತಿಷ್ಠಿತ ಎಸ್.ಎಸ್. ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲರಿಗೆ ರತನ ಟಾಟಾರವರ ಸ್ಮರಣಾರ್ಥ "ಖ್ಯಾತ ಹೆಮ್ಮೆಯ ಉದ್ಯಮಿ-2024"ಪ್ರಶಸ್ತಿಗೆ ಭಾಜನರಾದ ಪ್ರಯುಕ್ತ ದಂಪತಿ ಸಮೇತ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎಸ್.ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ ಎಚ.ಪಾಟೀಲರು, ಆಡಳಿತಾಧಿಕಾರಿಗಳಾದ ಕಿರಣ ಎಚ.ಪಾಟೀಲರು ಮತ್ತು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು, ತಾಳಿಕೋಟಿ ಘಟಕದ ಅಧ್ಯಕ್ಷರಾದ ವೆಂಕೋಬಾ ನಾಯ್ಕೋಡಿ, ಕಾರ್ಯದರ್ಶಿಗಳಾದ ಮುತ್ತು ಬಿರಾದಾರ, ಜಿಲ್ಲಾ ನಿರ್ದೇಶಕರಾದ ಮಹೇಶ ಓದಿ, ಪದಾಧಿಕಾರಿಗಳಾದ ಸಿದ್ದು ಹೊರ್ತಿ, ರಾಘವೇಂದ್ರ ಕುಲಕರ್ಣಿ, ಪ್ರೇಮಾ ಎಚ್.ನಡಹಳ್ಳಿ, ಲೀಲಾ ಸಗರನಾಳ, ಜಗದೀಶ ಕೊಣ್ಣೂರ, ಎಸ್.ಎಸ.ಪಾಟೀಲ, ವಿದ್ಯಾಭಾರತಿ ಪ್ರೌಢಶಾಲೆಯ ಮುಖ್ಯ ಗುರುಗಳಾದ ರಮೇಶ ಕುಲಕರ್ಣಿ ಸರ್.ಮತ್ತು ಎನ್. ಎಚ್ ನಾಟಿಕರ ಸರ್. ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಹಿರಿಯ ಶಿಕ್ಷಕ ಬಿ.ಆಯ್.ಹಿರೇಹೊಳಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 