ಮನೆ ಬಾಗಿಲಿಗೆ ಹೋಗಿ ಹಿರಿಯ ಪತ್ರಕರ್ತ ಜಯಚಂದ್ರನ್ ಅವರಿಗೆ ಸನ್ಮಾನ
Felicitation to senior journalist Jayachandran
ಕಾರವಾರ 7 : ದಾಂಡೇಲಿಯ ರೋಟರಿ ಕ್ಲಬ್ ವತಿಯಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಎನ್.ಜಯಚಂದ್ರನ್ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅವರ ಮನೆಯಲ್ಲಿ ಸೋಮವಾರ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ ಕುಮಾರ ರಾಯ್ ಮತ್ತು ನಿಕಟಪೂರ್ವ ರೋಟರಿ ಕ್ಲಬ್ ಅಧ್ಯಕ್ಷರಾದ ರಾಹುಲ್ ಬಾವಾಜಿ ಗೌರವಪೂರ್ವಕವಾಗಿ ಸನ್ಮಾನಿಸಿ, ಅಭಿನಂದಿಸಿದರು.ನಿಷ್ಠುರ ಮತ್ತು ಪ್ರಾಮಾಣಿಕ ಪತ್ರಕರ್ತರಾಗಿ ಹೆಸರುವಾಸಿಯಾಗಿರುವ ಎನ್. ಜಯಚಂದ್ರನ್ ದಾಂಡೇಲಿ ನಗರಸಭೆಯ ಹಗರಣಗಳ ಬಗ್ಗೆ ಸರಣಿ ವರದಿ ಪ್ರಕಟಿಸಿ, ಜಿಲ್ಲಾಡಳಿತದ ಗಮನ ಸೆಳೆದಿದ್ದರು.
ಪರಿಣಾಮಕಾರಿ ವರದಿಗಾರಿಕೆ ಹೆಸರುವಾಸಿಯಾಗಿರುವ ಪತ್ರಕರ್ತ ಜಯಚಂದ್ರನ್ ವೇದಿಕೆ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರನ್ನು ರೋಟರಿ ಕ್ಲಬ್ ನವರು , ಮನೆಗೆ ತೆರಳಿ ಸನ್ಮಾನಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 