ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಡಾ.ಬಸವರಾಜ ಅವರಿಗೆ ಸನ್ಮಾನ
Felicitation to the new President of the Government Employees Association, Dr. Basavaraj
ಬಳ್ಳಾರಿ 04: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಬಸವರಾಜ ಬಳ್ಳಾರಿ ಅವರಿಗೆ --ಸನ್ಮಾನಿಸಲಾಯಿತು.ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಶಾಲು ಹೊದಿಸಿ ಸನ್ಮಾಸಿಲಾಯಿತು.
ಈ ಸಂದರ್ಭದಲ್ಲಿ ಲಕ್ಕುಂಡಿ ಪ್ರಾಧಿಕಾರ ಆಯುಕ್ತ ಡಾ. ಶರಣು ಗೊಗೇರಿ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ರವಿ ಗುಂಜೀಕರ, ಜಿಲ್ಲಾ ನೌಕರ ಸಂಘದ ಖಜಾಂಚಿ ಮಹಾಂತೇಶ ನಿಟ್ಟಾಲಿ , ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ.,ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಉಪನ್ಯಾಸಕರು ಎಚ್ ಬಿ ರಡ್ಡೇರ,ಡಿಡಿಪಿಐ ಕಛೇರಿ ಪರಿವಿಕ್ಷಕ ಶ್ರೀಧರ ಬಡಿಗೇರ , ಕರೀಂ ಸುಣಗಾರ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 