ದೆಹಲಿಯ ಅನಾಜ್ ಮಂದಿಯಲ್ಲಿ ಬೆಂಕಿ : 30 ಕ್ಕೂ ಹೆಚ್ಚು ಸಾವು
ನವದೆಹಲಿ, ಡಿ 8 : ದೆಹಲಿಯ ರಾಣಿ ಝಾನ್ಸಿ ರಸ್ತೆ ಬಳಿಯ ಅನಾಜ್ ಮಂದಿಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಬೆಳಗ್ಗೆ 5.20 ರ ಸುಮಾರಿ ಮಾಹಿತಿ ದೊರೆತಿದ್ದು ತಕ್ಷಣವೇ 25 ಅಗ್ನಿ ಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅಗ್ನಿ ಶಾಮಕ ಮೂಲ ತಿಳಿಸಿದೆ. ಅನೇಕರು ಉಸಿರುಗಟ್ಟಿ ಅಸುನೀಗಿದ್ದು ಹಲವರು ಸ್ಥಳಾಂತರಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಲೋಕ್ ನಾಯಕ್ ಜೈಪ್ರಕಾಶ್ ಆಸ್ಪತ್ರೆ ಮತ್ತು ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ಕರೆತರಲಾಗಿದ್ದ 14 ಜನರು ಮೃತಪಟ್ಟಿದ್ದು ಅನೇಕ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಡಿಕಲ್ ಸೂಪರಿಂಟೆಂಡೆಂಟ್ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 