ಮುಂಬೈನ ಕಾಟನ್ ಗ್ರೀನ್ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಬೆಂಕಿ
ಮುಂಬೈ, ಸೆ 14 ವಾಣಿಜ್ಯ ನಗರಿ ಮುಂಬೈನ ಕಾಟನ್ ಗ್ರೀನ್ ರೈಲ್ವೆ ನಿಲ್ದಾಣದ ಹೊರಗಡೆ ಇರುವ ಪಾದಚಾರಿ ಮೇಲ್ಸೇತುವೆ ಮಾರ್ಗದಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯ ಜ್ವಾಲೆ ನಂದಿಸಲಾಯಿತು. ಒಂದು ಗಂಟೆಯೊಳಗೆ ಪರಿಸ್ಥಿತಿ ಹತೋಟಿಗೆ ಬಂದಿತು ಎಂದು ವರದಿಯಾಗಿದೆ. ಈವರೆಗೆ ಯಾವುದೇ ಸಾವು ನೋವಿನ ವರದಿ ಲಭ್ಯವಾಗಿಲ್ಲ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 