ಪ್ರಥಮ ಕಿತ್ತೂರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಾವೇಶದ ಲೋಗೋ ಬಿಡುಗಡೆ
First Kittoor Karnataka Scouts and Guides Children's Convention Logo Released
ಧಾರವಾಡ ಡಿಸೆಂಬರ.19: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕ ಧಾರವಾಡದ ವತಿಯಿಂದ ಜನವರಿ 6 ರಿಂದ ಜನವರಿ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ಪ್ರಥಮ ಕಿತ್ತೂರು ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಸಮಾವೇಶ-ಜಾಂಬೋರೇಟ್ದ ನಿಮಿತ್ತ ರಾಷ್ಟ್ರಭಕ್ತಿ, ದೇಶದ ಶಕ್ತಿ ಎಂಬ ಘೋಷವಾಕ್ಯವನ್ನೊಳಗೊಂಡ ಲೋಗೋವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಶ್ರೀಶೈಲ ಕರಿಕಟ್ಟಿ, ಜಿಲ್ಲಾ ಉಪಾಧ್ಯಕ್ಷ ವಿ.ವಿ.ಕಟ್ಟಿ, ಕೋಶಾಧಿಕಾರಿ ಬಸವರಾಜ ಕಡಕೋಳ, ಆಯುಕ್ತ ಎಸ್.ಐ.ನೇಕಾರ, ಸಹಾಯಕ ಆಯುಕ್ತ ಎಂ.ವಿ.ಅಡವೇರ ಹಾಗೂ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 