ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ
ಘಟಪ್ರಭಾ 16: ಸಮೀಪದ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ ನೃತ್ಯ ತಂಡ ಗ್ರಾಮದಲ್ಲಿ ನಡೆದ ರಾಜಾಪೂರ ಸಮೂಹ ಸಂಪನ್ಮೂಲ ಮಟ್ಟದ ಸಾಂಸ್ಕೃತಿಕ ಸ್ಪಧರ್ೆಗಳ ಸಮೂಹ ನೃತ್ಯ ಸ್ಪದರ್ೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ.
ಸ್ವಾಮಿ ವಿವೇಕಾನಂದ ಯುವ ಕಮೀಟಿ ರಾಜಾಪೂರ ಇವರು ಹಮ್ಮಿಕೊಂಡಿದ್ದ ನೃತ್ಯ ಸ್ಪಧರ್ೆಯಲ್ಲಿ ಸಿ.ಆರ್.ಸಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ನೃತ್ಯ ತಂಡಗಳು ಬಾಗವಹಿಸಿದ್ದವು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿಧ್ಯಾಥರ್ಿಗಳೊಂದಿಗೆ ತೀರ್ವವಾದ ಸ್ಪಧರ್ೆ ನಡೆಸಿದ ಜ್ಞಾನ ಗಂಗೋತ್ರಿ ಶಾಲೆಯ ನೃತ್ಯಗಾತರ್ಿಯರು ನಿರೀಕ್ಷೆಯಂತೆ ಪ್ರಥಮ ಬಹುಮಾನವನ್ನು ಪಡೆದು ಸಂಭ್ರಮಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಂಕರಿಸಿದ್ದ ಬಸವಂತ ಕಮತಿ, ಟಿ.ಎ.ಪಿ.ಸಿ.ಎಂ.ಎಸ್ ಗೋಕಾಕನ ಉಪಾಧ್ಯಕ್ಷ ವಿಠ್ಠಲ ಪಾಟೀಲ, ಜಿ.ಪಂ ಸದಸ್ಯೆ ಕಸ್ತೂರಿ ಕಮತಿ, ತಾ.ಪಂ ಸದಸ್ಯೆ ಸಂಗೀತಾ ಯಕ್ಕೂಂಡಿ, ಪಿ.ಎಲ್.ಡಿ ಬ್ಯಾಂಕಿನ ಉಪಾಧ್ಯಕ್ಷರು ರಾಜು ಬೈರುಗೋಳ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಸ್ವಾಮಿ ವಿವೇಕಾನಂದ ಕಮೀಟಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 