ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ
ಘಟಪ್ರಭಾ 16: ಸಮೀಪದ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ ನೃತ್ಯ ತಂಡ ಗ್ರಾಮದಲ್ಲಿ ನಡೆದ ರಾಜಾಪೂರ ಸಮೂಹ ಸಂಪನ್ಮೂಲ ಮಟ್ಟದ ಸಾಂಸ್ಕೃತಿಕ ಸ್ಪಧರ್ೆಗಳ ಸಮೂಹ ನೃತ್ಯ ಸ್ಪದರ್ೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ.
ಸ್ವಾಮಿ ವಿವೇಕಾನಂದ ಯುವ ಕಮೀಟಿ ರಾಜಾಪೂರ ಇವರು ಹಮ್ಮಿಕೊಂಡಿದ್ದ ನೃತ್ಯ ಸ್ಪಧರ್ೆಯಲ್ಲಿ ಸಿ.ಆರ್.ಸಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ನೃತ್ಯ ತಂಡಗಳು ಬಾಗವಹಿಸಿದ್ದವು. ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿಧ್ಯಾಥರ್ಿಗಳೊಂದಿಗೆ ತೀರ್ವವಾದ ಸ್ಪಧರ್ೆ ನಡೆಸಿದ ಜ್ಞಾನ ಗಂಗೋತ್ರಿ ಶಾಲೆಯ ನೃತ್ಯಗಾತರ್ಿಯರು ನಿರೀಕ್ಷೆಯಂತೆ ಪ್ರಥಮ ಬಹುಮಾನವನ್ನು ಪಡೆದು ಸಂಭ್ರಮಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಂಕರಿಸಿದ್ದ ಬಸವಂತ ಕಮತಿ, ಟಿ.ಎ.ಪಿ.ಸಿ.ಎಂ.ಎಸ್ ಗೋಕಾಕನ ಉಪಾಧ್ಯಕ್ಷ ವಿಠ್ಠಲ ಪಾಟೀಲ, ಜಿ.ಪಂ ಸದಸ್ಯೆ ಕಸ್ತೂರಿ ಕಮತಿ, ತಾ.ಪಂ ಸದಸ್ಯೆ ಸಂಗೀತಾ ಯಕ್ಕೂಂಡಿ, ಪಿ.ಎಲ್.ಡಿ ಬ್ಯಾಂಕಿನ ಉಪಾಧ್ಯಕ್ಷರು ರಾಜು ಬೈರುಗೋಳ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಸ್ವಾಮಿ ವಿವೇಕಾನಂದ ಕಮೀಟಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 