ಜಿಲ್ಲಾಧಿಕಾರಿಗಳಿಂದ ಧ್ವಜ ಚೀಟಿ ಬಿಡುಗಡೆ
ಲೋಕದರ್ಶನ ವರದಿ
ಬಳ್ಳಾರಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯಿಂದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ರಾಮ್ ಪ್ರಸಾದ್ ಮನೋಹರ್ ಅವರು ಧ್ವ್ವಜ ಚೀಟಿ ಬಿಡುಗಡೆ ಮಾಡಿದರು. ಈ ಸರಳ ಸಮಾರಂಭದಲ್ಲಿ ಜಿಲ್ಲಾ ಕಾರ್ಯದಶರ್ಿ ವಿಜಯ ಸಿಂಹ, ಖಜಾಂಚಿ ಪ್ರಭಾಕರ, ಸಹಾಯಕ ರಾಜ್ಯ ಆಯುಕ್ತ ಶಕೀಬ್, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಮಲ್ಲೇಶ್ವರಿ ಜುಬಾರೆ, ಜಿಲ್ಲಾ ಸಂಘಟನೆಯ ಆಯುಕ್ತ ಎಂ.ನಾಗರಾಜ, ಗೈಡ್ಸ್ ನಾಯಕರಾದ ಜಾಯಿ ಶಾಂತಲಾ, ಎಂ.ಸ್ಮಜಾತಾ, ನೌಶಿನ್, ಶಿಲ್ಪಾ, ಸುಜಾತ, ಸ್ಕೌಟ್ಸ್ ನಾಯಕರಾದ ನಾಗೇಶ್, ನಾಗೇಶ್ವರಾವ್, ವರಲಕ್ಷ್ಮಿ, ಮತ್ತು ಗೈಡ್ಸ್ ಹಾಗೂ ಶಾಲೆಯ ಮಕ್ಕಳು ಈ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 