ಪ್ರವಾಹ, ಅತಿವೃಷ್ಟಿ: ಸಹಾಯವಾಣಿ ಪ್ರಾರಂಭ
Floods, heavy rain: Helpline launched
ಕಾಗವಾಡ 29: ತಾಲೂಕಿನಲ್ಲಿ 2025-26 ನೇ ಸಾಲಿನಲ್ಲಿ ಸಂಭವಿಸಬಹುದಾದ ಪ್ರವಾಹ, ಅತೀವೃಷ್ಠಿ ಕುರಿತು ಮೇಲಾಧಿಕಾರಿಗಳಿಂದ ಹಾಗೂ ಸಾರ್ವಜನಿಕರಿಂದ ದೂರವಾಣಿ ಕರೆಗಳನ್ನು ಸ್ವೀಕರಿಸಲು, ಮತ್ತು ಈ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸಲ್ಲಿಸಲು ಜೊತೆಗೆ ಅಗ್ಯ ಕ್ರಮ ಜರುಗಿಸಲು ಅನುಕೂಲವಾಗುವಂತೆ ತಹಶೀಲ್ದಾರ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ ರಾಜೇಶ ಬುರ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಹ., ಅತಿವೃಷ್ಟಿ ಕುರಿತು ಸಮಸ್ಯೆ, ಸಲಹೆಗಳು ಇದ್ದಲ್ಲಿ ತಾಲೂಕಿನ ನಾಗರೀಕರು ಸಹಾಯವಾಣಿ ಸಂಖ್ಯೆ: 08339-264555 ಗೆ ಸಂಪರ್ಕಿಸಲು ಕೋರಲಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 