ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ
Floral tribute to Ambedkar's portrait
ಲೋಕದರ್ಶನ ವರದಿ
ಜಮಖಂಡಿ 15: ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಡಾ. ಬಿ,ಆರ್, ಅಂಬೇಡ್ಕರ್ ಅವರ ಪುತ್ಥಳಿಗೆ ತಾಲೂಕಾಡಳಿತ ವತಿಯಿಂದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಮಾಲಾರೆ್ಣ ಮಾಡುವ ಮೂಲಕ 135ನೇ ಜಯಂತಿಯೋತ್ಸವನ್ನು ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಡಾ, ಬಿ,ಆರ್,ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕರ್ೂರದಿಂದ ಆರತಿ ಬೆಳಗುವ ಜೊತೆಗೆ ಪುಷ್ಪನಮನ ಸಲ್ಲಿಸಿದರು. ಜಿಲ್ಲೆಯ ತುಂಬ ಉಪಚುನಾವಣೆಯ ನಿಮಿತ್ಯವಾಗಿ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಅತೀ ಸರತೆಯಿಂದ ಡಾ. ಬಿ,ಆರ್,ಅಂಬೇಡ್ಕರ್ ಅವರ 135ನೇ ಜಯಂತಿಯೋತ್ಸವನ್ನು ತಾಲೂಕಡಳಿತ ವತಿಯಿಂದ ಆಚರಣೆಯ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡೆ, ನಗರಸಭೆ ಪೌರಾಯುಕ್ತ ಜೋತಿ ಗೀರೀಶ, ಆರೋಗ್ಯ ಅಧಿಕಾರಿ ಗೈಬುಸಾಬ ಗಲಗಲಿ, ಶುದ್ದ ಕುಡಿಯುವ ನೀರಿನ ನೈರ್ಮಲ್ಯ ಅಧಿಕಾರಿ ಸುರೇಶ ಪಂಚಾಳ, ಸಿಪಿಐ ಮಲ್ಲಪ್ಪ ಮಡ್ಡಿ, ಆರ್ಟಿಓ ಕಾರಜೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ದಲಿತ ಪರ ಸಂಘಟನೆಯ ಮುಖಂಡರು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 