ಜಾನಪದ ಗೀತೆ : ಸಂಗಮನಾಥ ಶಾಲೆ ಪ್ರಥಮ
ಮುಧೋಳ 26: ಲೋಕಾಪೂರದ ಎಕ್ಸ್ಲೆಂಟ್ ಪಬ್ಲಿಕ್ ಶಾಲೆಯಲ್ಲಿ ಉತ್ತರ ಕನರ್ಾಟಕ ಚಾಲುಕ್ಯ ಸಹೋದಯದ ಸಹಯೋಗದಲ್ಲಿ ನಡೆದ ಬಾಗಲಕೋಟ-ವಿಜಯಪುರ ಅವಳಿ ಜಿಲ್ಲೆಗಳ ಸಿಬಿಎಸ್ಇ ಶಾಲೆಗಳ ಜಿಲ್ಲಾ ಮಟ್ಟದ ಜಾನಪದ ಗೀತೆಗಳ ಹಾಡಿನ ಸ್ಪಧರ್ೆಯಲ್ಲಿ ನಗರದ ಶ್ರೀ ಸಂಗಮನಾಥ ಸಿಬಿಎಸ್ಇ ಶಾಲೆಯು ಪ್ರಥಮ ಸ್ಥಾನ ಪಡೆದು ಈ ವರ್ಷ ಮತ್ತೊಂದು ಗರಿಯನ್ನು ತನ್ನ ಮುಡಿಗೇರಿಸಿಕೊಳ್ಳುವುದರ ಮೂಲಕ ಶಾಲೆಯ ಕೀತರ್ಿಯನ್ನು ಹೆಚ್ಚಿಸಿಕೊಂಡಿದೆ.
ಈ ಸ್ಪಧರ್ೆಯಲ್ಲಿ ಅವಳಿ ಜಿಲ್ಲೆಗಳ 15ಕ್ಕೂ ಹೆಚ್ಚು ಶಾಲೆಗಳು ಭಾಗವಹಿಸಿದ್ದವು. ಈ ಜಾನಪದ ಗೀತೆಯ ಸ್ಪಧರ್ೆಯಲ್ಲಿ ಭಾಗವಹಿಸಿದ ಶಾಲಾ ವಿದ್ಯಾಥರ್ಿಗಳಾದ ಅನಿಸಾ ನದಾಫ, ಅಪೂರ್ವ ಮುಗನೂರ, ಅಕ್ಷತಾ ದಾಸರ, ಪೂಜಾ ಕುಶ್ವಾಹ, ಪೂಣರ್ಿಮಾ ಹಿರೇಮಠ ಹಾಗೂ ಶಿವಕುಮಾರ ತೋಟಗಿ ಇವರುಗಳಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮಲಘಾಣ, ಪ್ರಾಚಾರ್ಯ ಡಾ. ಎಸ್.ಖಾನ, ಶಿಕ್ಷಕ ಮಲ್ಲು ಕಳ್ಳೆನ್ನವರ ಹಾಗೂ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 