ಡಾ. ಅಂಬೇಡ್ಕರ್ ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಿ: ಮಡ್ಡಿ
Follow the guidance of Dr. Ambedkar: Maddi
ಜಮಖಂಡಿ 15: ಡಾ,ಬಿ,ಆರ್,ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಕಾರಣ ದೇಶದ ಜನತೆ ಸುಭ್ರತೆಯಿಂದ, ನೆಮ್ಮದಿಯಿಂದ ಜೀವನವನ್ನು ಸಾಗಿಸುತ್ತಿದ್ದಾರೆ. ಪ್ರತಿಯೊಬ್ಬರು ಅವರ ಹಾಕಿಕೊಟ್ಟ ಮಾರ್ಗದಲ್ಲಿ ಕಾನುನೂಗಳು ನಡೆಯುತ್ತಿವೆ. ಅವರು ಸಾಕಷ್ಟು ಕಷ್ಟಪಟ್ಟು ಸಂವಿಧಾನವನ್ನು ರಚನೆ ಮಾಡಿದ ಮಾಹಾನ ವ್ಯಕ್ತಿಯಾಗಿದ್ದಾರೆ. ಅವರ ಆದರ್ಶಗಳನ್ನು ನಾವೇಲ್ಲರೂ ರೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಬೇಕೆಂದರು ನಗರದ ಪೋಲಿಸ್ ಇಲಾಖೆಯ ಸಿಪಿಐ ಮಲ್ಲಪ್ಪ ಮಡ್ಡಿ ಹೇಳಿದರು.
ಅವರು ತಾಲೂಕಿನ ಆಲಗೂರ ಗ್ರಾಮದ ಆರ್,ಸಿ ಸೆಂಟೆರ್ನಲ್ಲಿ ಡಾ, ಬಿ,ಆರ್,ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಮುಖಂಡ ಸುಶೀಲಕುಮಾರ ಬೆಳಗಲಿ ಮಾತನಾಡಿದರು. ದಲಿತ ಮುಖಂಡ ರಾಜು ಮೇಲಿನಕೇರಿ, ವಕೀಲ ಬಿ,ಎನ್,ಗಸ್ತಿ ಶಹರ ಠಾಣೆಯ ಪಿಎಸ್ಐ ಅನೀಲ ಕುಂಬಾರ, ಗ್ರಾಮೀಣ ಠಾಣೆಯ ಪಿಎಸ್ಐ ಗಂಗಾಧರ ಪೂಜಾರಿ, ಅಪ್ಪು ಪೋತರಾಜ, ಶಶಿಕಾಂತ ತೇರದಾಳ, ರವಿ
ದೊಡಮನಿ, ರಮೇಶ ಬಳೋಲಗಿಡದ, ಭರತೇಶ ಪಾನಕ್ಕನ್ನವರ, ರವಿ ಶಿಂಗೆ, ರಾಜಕುಮಾರ ಪಾಟೀಲ, ಕೇದಾರ್ಪ ರಾವಳೋಜಿ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 