ಡಾ. ಅಂಬೇಡ್ಕರ್ ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಿ: ಮಡ್ಡಿ
Follow the guidance of Dr. Ambedkar: Maddi
ಜಮಖಂಡಿ 15: ಡಾ,ಬಿ,ಆರ್,ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಕಾರಣ ದೇಶದ ಜನತೆ ಸುಭ್ರತೆಯಿಂದ, ನೆಮ್ಮದಿಯಿಂದ ಜೀವನವನ್ನು ಸಾಗಿಸುತ್ತಿದ್ದಾರೆ. ಪ್ರತಿಯೊಬ್ಬರು ಅವರ ಹಾಕಿಕೊಟ್ಟ ಮಾರ್ಗದಲ್ಲಿ ಕಾನುನೂಗಳು ನಡೆಯುತ್ತಿವೆ. ಅವರು ಸಾಕಷ್ಟು ಕಷ್ಟಪಟ್ಟು ಸಂವಿಧಾನವನ್ನು ರಚನೆ ಮಾಡಿದ ಮಾಹಾನ ವ್ಯಕ್ತಿಯಾಗಿದ್ದಾರೆ. ಅವರ ಆದರ್ಶಗಳನ್ನು ನಾವೇಲ್ಲರೂ ರೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟು ಮಾರ್ಗದರ್ಶನದಲ್ಲಿ ನಡೆದುಕೊಳ್ಳಬೇಕೆಂದರು ನಗರದ ಪೋಲಿಸ್ ಇಲಾಖೆಯ ಸಿಪಿಐ ಮಲ್ಲಪ್ಪ ಮಡ್ಡಿ ಹೇಳಿದರು.
ಅವರು ತಾಲೂಕಿನ ಆಲಗೂರ ಗ್ರಾಮದ ಆರ್,ಸಿ ಸೆಂಟೆರ್ನಲ್ಲಿ ಡಾ, ಬಿ,ಆರ್,ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಮುಖಂಡ ಸುಶೀಲಕುಮಾರ ಬೆಳಗಲಿ ಮಾತನಾಡಿದರು. ದಲಿತ ಮುಖಂಡ ರಾಜು ಮೇಲಿನಕೇರಿ, ವಕೀಲ ಬಿ,ಎನ್,ಗಸ್ತಿ ಶಹರ ಠಾಣೆಯ ಪಿಎಸ್ಐ ಅನೀಲ ಕುಂಬಾರ, ಗ್ರಾಮೀಣ ಠಾಣೆಯ ಪಿಎಸ್ಐ ಗಂಗಾಧರ ಪೂಜಾರಿ, ಅಪ್ಪು ಪೋತರಾಜ, ಶಶಿಕಾಂತ ತೇರದಾಳ, ರವಿ
ದೊಡಮನಿ, ರಮೇಶ ಬಳೋಲಗಿಡದ, ಭರತೇಶ ಪಾನಕ್ಕನ್ನವರ, ರವಿ ಶಿಂಗೆ, ರಾಜಕುಮಾರ ಪಾಟೀಲ, ಕೇದಾರ್ಪ ರಾವಳೋಜಿ ಸೇರಿದಂತೆ ಅನೇಕರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 