6ನೇ ವೇತನ ಶಿಫಾರಸ್ಸುಗಳ ಅನುಷ್ಠಾನಕ್ಕೆ ಒತ್ತಾಯ
ಬಾಗಲಕೋಟೆ 03: ಕನರ್ಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಹಾಗೂ ಜಿಲ್ಲಾ ಮಹಾಮಂಡಳ ಆಶ್ರಯದಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರಿಗೆ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಎಚ್.ಆರ್.ಎಂ.ಎಸ್ನಲ್ಲಿ ಅನುಷ್ಠಾನಗೊಳಿಸಲು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು. ಜಿಲ್ಲೆಯ ಎಲ್ಲ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯದಲ್ಲಿ ವಿಶೇಷ ವ್ಯವಸ್ಥೆಯನ್ನು ಮಾಡಿ ತಾಲೂಕಿನಲ್ಲಿ ಬರುವ ಅನುದಾನಿತ ಶಿಕ್ಷಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ವೇತನವನ್ನು ಏಕ ಕಾಲಕ್ಕೆ ಜಿಲ್ಲಾದ್ಯಂತ ಆರಂಭಿಸಿ ಶೀಘ್ರವಾಗಿ ಮುಗಿಸಿ ನೌಕರರಿಗಾಗುವ ತೊಂದರೆಯನ್ನು ಹಾಗೂ ವಿಳಂಬವಾಗುವ ಸಮಯವನ್ನು ಕಡಿಮೆಗೊಳಿಸಲು ಈ ಮೂಲಕ ಜಿಲ್ಲಾಧ್ಯಕ್ಷ ಆರ್.ಜಿ.ಸನ್ನಿ, ದಯಾನಂದ ಸಿಕ್ಕೇರಿ, ಪ್ರಧಾನ ಕಾರ್ಯದಶರ್ಿ ಅವಿನಾಶ ಹಿರೇಮಠ, ಎಸ್.ಎ.ಬರಮಗೌಡರ, ಆರ್.ಐ.ಅರಕೇರಿ, ಎಸ್.ಬಿ.ಸಿದ್ದಗೋಣಿ, ಎಂ.ಆರ್.ಕಮ್ಮಾರ, ಎಸ್.ಕೆ.ಕರಡಿ ಸೇರಿದಂತೆ ಇತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 