ಪಾವಟೆಗೆ ಅರಣ್ಯ ಇಲಾಖೆ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಯರಗಟ್ಟಿ: ಅರಣ್ಯ ಸಂರಕ್ಷಣೆ ಮತ್ತು ಅತೀ ಹೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಿದ ಕಾರ್ಯ ಪರಿಗಣಿಸಿ ಸಾಮಾಜಿಕ ಅರಣ್ಯದ ಉಪ ವಲಯ ಅರಣ್ಯಾಧಿಕಾರಿ ಸೇವೆ ಸಲ್ಲಿಸುತ್ತಿರುವ ಸೋಮಶೇಖರ ಬಿ. ಪಾವಟೆ ಅವರಿಗೆ ಬಿ.ಮಾರಪ್ಪ ಸ್ಮಾರಕ ಟ್ರಸ್ಟ್ ಮತ್ತು ಕನರ್ಾಟಕ ಅರಣ್ಯ ಇಲಾಖೆ ವತಿಯಿಂದ ಕೊಡಮಾಡುವ 2019-20ನೇ ಸಾಲಿನ ಅತ್ಯುತ್ತಮ ಪ್ರಶಸ್ತಿಯನ್ನು ನೀಡಲಾಯಿತು. ಇತ್ತಿಚೇಗೆ ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಗಣಿ ಭೂವಿಜ್ಞಾನ ಹಾಗೂ ಅರಣ್ಯ ಸಚಿವ ಸಿ.ಸಿ ಪಾಟೀಲ ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 