ರಂಜಾನ್ ಹಬ್ಬದ ಶುಭಕೋರಿದ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ
Former MLA K. Basavaraj Hitnal wishes everyone a happy Ramzan
ಕೊಪ್ಪಳ :31 ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಮುಕ್ತಿ ನಜೀರ್ ಅಹಮ್ಮದ್ ಟಸ್ಕಿನ್ ಕುರಾನ್ ಪಠಣದ ಮೂಲಕ ನೇರವೇರಿಸಿದ ಬಳಿಕ ಹಬ್ಬದ ಸಂಭ್ರಮಾಚರಣೆಯಲ್ಲಿ ಮಾಜಿ ಶಾಸಕ ಕೆ. ಬಸವರಾಜ್ ಹಿಟ್ನಾಳ ಪಾಲ್ಗೊಂಡು ಮುಸ್ಲಿಂ ಬಾಂದವರಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಎಸ್.ಬಿ ನಾಗರಳ್ಳಿ ಗವಿಸಿದ್ದಪ್ಪ ಮುದಗಲ್, ರಾಜಶೇಖರ ಆಡೂರು ಯುವ ನಾಯಕ ಕೆ. ಸೋಮಶೇಖರ ಹಿಟ್ನಾಳ ಸಮಾಜದ ಮುಖಂಡರುಗಳಾದ ಪಾಷುಸಾಬ ಕತ್ತಿಬ್, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷ ಪಲ್ಟನ್ ಇಕ್ಬಲ್ ಸಿದ್ದಿಕಿ ಇಬ್ರಾಹಿಮ್ ಅಡ್ಡೆವಾಲಿ ಅಜುಮುದ್ದಿನ್ ಅತ್ತಾರ ಜಾಫರ್ ಖಾನ್ ಹಾಗೂ ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 