ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ
ಮೋಳೆ: ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಅಗಷ್ಟ ತಿಂಗಳಲ್ಲಿ ಸುರಿದ ಧಾರಾಕಾರವಾಗಿ ಮಳೆ ಸುರಿದಿರುವದರಿಂದ ಉತ್ತರ ಕನರ್ಾಟಕದಲ್ಲಿ ಪ್ರವಾಹ ಬಂದು ರೈತರು ಮನೆ ಮಠಗಳನ್ನು ಕಳೆದುಕೊಂಡಿದ್ದು ಪ್ರವಾಹದ ಹಾಣಿಯನ್ನು ವೀಕ್ಷಿಸಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರವಿವಾರ ದಿ.27 ರಂದು ಕಾಗವಾಡ ವಿಧಾನ ಸಭಾ ಮತಕ್ಷೇತ್ರದ ಜುಗೂಳ, ಮಂಗಾವತಿ, ಶಹಾಪುರ, ಶಿರಗುಪ್ಪಿ, ಕುಸನಾಳ, ಮೊಳವಾಡ, ಐನಾಪುರ ಗ್ರಾಮಗಳಿಗೆ ಬೆಳಿಗ್ಗೆ 9 ಗಂಟೆಗೆ, ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಕಲ್ಲಪ್ಪಣ್ಣ ಮಗೆನ್ನವರ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 