ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಲೋಕದರ್ಶನವರದಿ
ಶಿಗ್ಗಾವಿ : ಪಟ್ಟಣದ ಮಾಮಲೇ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ನೆಡೆದ ಅಖಿಲ ಭಾರತ ಶರಣು ಸಾಹಿತ್ಯ ಪರಿಷತ್ತು ಮೈಸೂರು, ತಾಲೂಕ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ಇವರ ಸಂಯುಕ್ತಾ ಆಶ್ರಯದಲ್ಲಿ ಅಖಿಲ ಭಾರತ ಶರಣು ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಶಿಗ್ಗಾವಿ ತಾಲೂಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ದತ್ತಣ್ಣಾ ವೇಣರ್ೇಕರ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು.
ಕಾಲೇಜಿನ ಉಪ ಪ್ರಾಚಾರ್ಯರಾದರು ಜಿ.ಎನ್.ಯಲಿಗಾರ, ಮಲ್ಲಪ್ಪ ರಾಮಗೇರಿ, ಕೆ.ಬಿ.ಚನ್ನಪ್ಪ, ಸಿ.ಡಿ.ಯತ್ನಳ್ಳಿ, ಎಂ.ಬಿ.ಹಳೇಮನಿ, ರಂಜಾನ ಕಿಲ್ಲೇದಾರ, ಶಂಕರ ಅರ್ಕಸಾಲಿ, ಗಂಗಣ್ಣ ಪಾಣಿಗಟ್ಟಿ ಹಾಗೂ ಉಪನ್ಯಾಸವನ್ನು ಮಂಜುನಾಥ ಮರಿತಮ್ಮನವರ ನೀಡಿದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 