ಉಚಿತ ಹಾಲು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ ಜು.7: ಪಟ್ಟಣದ ಕೊರೊನಾ ಸೋಂಕಿತರು ಪತ್ತೆಯಾದ ಜಯನಗರ, ದೇಸಾಯಿಗಲ್ಲಿ, ಮೆಹಬೂಬ ನಗರ ಭಾಗದ ಜನರಿಗೆ ಆರೋಗ್ಯ ಕಂಪನಿಯಿಂದ ಉಚಿತ ಹಾಲು ವಿತರಿಸಲಾಯಿತು.
ಬಂಗಾರ ಒಡೆಯ ಹಾಲು ಮಾರಾಟ ಮಳಿಗೆಯ ಮಾಲೀಕ ಮಾಹಲಿಂಗಪ್ಪ ಮಲ್ಲೂರ, ಪುರಸಭೆಯ ಮುಖ್ಯಾಧಿಕಾರಿ ಎಂ.ವಿ. ಹಿರೇಮಠ. ಮಾಜಿ ಅಧ್ಯಕ್ಷ ಸುಭಾಸ್ ಚೌಹಾಣ, ರಮೇಶ ವನಹಳ್ಳಿ, ಸುಧೀರ ಮಾಳವಾದೆ, ವಿದ್ಯಾಧರ ಪಾಟೀಲ ಅಲ್ಲದೇ ಪುರಸಭೆಯ ಸಿಬ್ಬಂದಿಗಳಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 