ಉಚಿತ ಹಾಲು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ ಜು.7: ಪಟ್ಟಣದ ಕೊರೊನಾ ಸೋಂಕಿತರು ಪತ್ತೆಯಾದ ಜಯನಗರ, ದೇಸಾಯಿಗಲ್ಲಿ, ಮೆಹಬೂಬ ನಗರ ಭಾಗದ ಜನರಿಗೆ ಆರೋಗ್ಯ ಕಂಪನಿಯಿಂದ ಉಚಿತ ಹಾಲು ವಿತರಿಸಲಾಯಿತು.
ಬಂಗಾರ ಒಡೆಯ ಹಾಲು ಮಾರಾಟ ಮಳಿಗೆಯ ಮಾಲೀಕ ಮಾಹಲಿಂಗಪ್ಪ ಮಲ್ಲೂರ, ಪುರಸಭೆಯ ಮುಖ್ಯಾಧಿಕಾರಿ ಎಂ.ವಿ. ಹಿರೇಮಠ. ಮಾಜಿ ಅಧ್ಯಕ್ಷ ಸುಭಾಸ್ ಚೌಹಾಣ, ರಮೇಶ ವನಹಳ್ಳಿ, ಸುಧೀರ ಮಾಳವಾದೆ, ವಿದ್ಯಾಧರ ಪಾಟೀಲ ಅಲ್ಲದೇ ಪುರಸಭೆಯ ಸಿಬ್ಬಂದಿಗಳಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 