ಬಡಮಕ್ಕಳಿಗೆ ಉಚಿತ ಪ್ರವೇಶ: ಮಲ್ಲಿಕಾರ್ಜುನ ಗಂಗಾಧರ
Free admission for poor children: Mallikarjuna Gangadhar
ಲೋಕದರ್ಶನ ವರದಿ
ಸಂಬರಗಿ 11: ಅಥಣಿಯ ಮುರುಘೇಂದ್ರ ಶಿವಯೋಗಿ ವಿಶ್ವಸ್ಥ ವಿದ್ಯಾ ಪೀಠ ಸಂಸ್ಥೆಯಿಂದ ನಡೆಯುತ್ತಿರುವ ಬಿ.ಎ, ಬಿ.ಕಾಂ, ಪಿ.ಯು.ಸಿ, ಐ.ಟಿ.ಐ ಪ್ರವೇಶಗಳು ಪ್ರಾರಂಭವಾಗಿದ್ದು, ಬಡಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಗಂಗಾಧರ ಹೇಳಿದರು.
ಸಂಬರಗಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬಂದ ನಂತರ ಅವರು ಮಾತನಾಡಿ ನಮ್ಮ ಶಾಲೆಯಲ್ಲಿ ಬಡಮಕ್ಕಳಿಗೆ ಉಚಿತವಾಗಿ ಪ್ರವೇಶದ ಸೌಲಭ್ಯವನ್ನು ನೀಡುತ್ತಿದ್ದೆವೆ. ಈ ಶಾಲೆಯಿಂದ ಐ.ಟಿ.ಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಬೆಂಗಳೂರು, ಪೂಣೆ ಇಲ್ಲಿ ಉದ್ಯೋಗ ಅವಕಾಶ ಮಾಡಲು ಅನುಕೂಲವಾಗಿದೆ.
ಅದೇ ಪ್ರಕಾರ ಶಾಲೆಯಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎ, ಗ್ರಂಥಪಾಲಕರು ಈ ಕೋರ್ಸ್ಗಳಿಗೆ ಎಕ್ಸನಲ್ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಬೆಳಿಗ್ಗೆ 8.30 ಗಂಟೆಯಿಂದ 5.30 ಗಂಟೆಯ ಒಳಗೆ ನಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಬೇಕು ಎಂದು ಅವರು ವಿನಂತಿಸಿದರು.
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 