ಆಶಾ ಕಾರ್ಯಕರ್ತರಿಗೆ ಉಚಿತ ಔಷಧಿ ವಿತರಣೆ
ಬಳ್ಳಾರಿ,ಜೂ 06: ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತರಿಗೆ ಉಚಿತ ಚ್ಯವನಪ್ರಾಷ್, ಂಡಿಜಟಿಛಿಣಟ ಂಟಛಣಟ 30 ಮತ್ತು ಂಖಕಿ-ಇ-ಂಚಇಇಃ ಆಯುಷ್ ಪದ್ಧತಿಯ ಆಯುವರ್ೇದ, ಯುನಾನಿ ಮತ್ತು ಹೋಮಿಯೋಪತಿ ಔಷಧಿಯನ್ನು ಶನಿವಾರದಂದು ಉಚಿತವಾಗಿ ನೀಡಲಾಯಿತು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ವಿ.ಕೆ.ವರಪ್ರಸಾದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರದಂದು ರಾಜ್ಯ ಸಕರ್ಾರ ನೌಕರರ ಸಂಘದ ಅಧ್ಯಕ್ಷ ಶಿವಾಜಿ ರಾವ್ ಜಿಲ್ಲಾ ಆಯುಷ್ ಕಛೇರಿ ಸಹಾಯಕ ಆಡಳಿತ ಅಧಿಕಾರಿ ಶರಣಬಸಪ್ಪ ಎಸ್ ಜಿನಗಾ, ರಾಜ್ಯ ಸಕರ್ಾರಿ ನೌಕರರ ಸಂಘದ ಕಾರ್ಯದಶರ್ಿ ರಾಮಕರಷ್ಣ ಅವರ ಉಪಸ್ಥಿತಿಯಲ್ಲಿ ಆಶಾ ಕಾರ್ಯಕತರ್ೆರಿಗೆ ಔಷಧಿಗಳನ್ನು ವಿತರಿಸಲಾಯಿತು.
ಸಾರ್ವಜನಿಕರಿಗೆ ಹೋಮಿಯೋಪತಿ ಔಷಧಿಗಳನ್ನು 2ನೇ ದಿನವಾದ ಇಂದು ಸಹ ವಿತರಿಸಲಾಯಿತು. 3600 ಜನರು ಉಚಿತವಾಗಿ ಹೋಮಿಯೋಪತಿ ಔಷಧಿಗಳನ್ನು ಸಾಮಾಜಿಕ ಅಂತರವನ್ನು ಕಾಯ್ದಿಕೊಂಡು ಔಷಧಿಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಶಶಿಧರ ರಾಮದುರ್ಗ, ಡಾ.ಜಿತೇಂದ್ರ ಎಂ, ಡಾ.ಸರಳಾದೇವಿ, ಡಾ.ಅರುಂಧತಿ, ಡಾ.ಉಮೇಶ್ ಕಾಖಂಡಿಕಿ ಹಾಗೂ ಜಿಲ್ಲಾ ಆಯುಷ್ ಕಚೇರಿಯ ಅಧೀಕ್ಷಕ ಸೀತಾ ಮತ್ತು ಪ್ರಥಮ ದಜರ್ೆ ಸಹಾಯಕರಾದ ಖಲಂದರ್ ಬಾಷಾ ಮತ್ತು ಆಯುಷ್ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 