ದಿ ೧೫ ರಂದು ಉಚಿತ ಕಣ್ಣಿನ ತಪಾಸಣೆ, ಕಣ್ಣಿನ ಶಸ್ತ್ರ ಚಿಕೆತ್ಸೆ
Free eye check-up, eye surgery on the 15th
ಯರಗಟ್ಟಿ, 14 : ಪಟ್ಟಣ ಬೀರದೇವರ ದೇವಸ್ಥಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ರವಿವಾರ ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 04ರವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಕಣ್ಣಿನ ಶಸ್ತ್ರಚಿಕೆತ್ಸೆ ಹಮ್ಮಿಕೊಳ್ಳಲಾಗಿದೆ ಯರಗಟ್ಟಿ ತಾಲೂಕನ ಎಲ್ಲಾ ಗ್ರಾಮಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ರಕವೇ ತಾಲೂಕಾ ಅಧ್ಯಕ್ಷ ಡಿ. ಕೆ. ರಫೀಕ ಪ್ರಕಟಣೆ ಮೂಲಕ ತಿಳಿಸಿದ್ದಾರೆ
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 