ಉಚಿತ ಕಣ್ಣಿನ ತಪಾಸಣಾ ಶಿಬಿರ
Free eye check-up camp
ಉಚಿತ ಕಣ್ಣಿನ ತಪಾಸಣಾ ಶಿಬಿರ
ಸವಣೂರು 19 : ತಾಲ್ಲೂಕಿನ ಕಳಸೂರ ಗ್ರಾಮದ ಭೋಗೇಶ್ವರ (ಈಶ್ವರ) ದೇವಸ್ಥಾನದಲ್ಲಿ ಗುರುವಾರ (ಮಾರ್ಚ-20) ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರಿಗೆ ಕಳಸೂರ ಗ್ರಾಮ ಪಂಚಾಯತಿ, ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ, ಶಂಕರ ಆಸ್ಪತ್ರೆ ಶಿವಮೊಗ್ಗ,ಶಂಕರ ವಿಷನ ಸೆಂಟರ್ ಹಾನಗಲ್- ರಾಣೆಬೆನ್ನೂರ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು,ಕಳಸೂರ ಹಾಗೂ ಸುತ್ತಮುತ್ತಲಿನ ಊರಿನ ಹಿರಿಯರು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರಾದ ನಿಂಗಪ್ಪ ಆರೇರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 