ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ
Free health and eye check-up camp
ಜಮಖಂಡಿ 10: ನಗರದ ದಾನಮ್ಮ ದೇವಿ ದೇವಸ್ಥಾನ ಆವರಣದಲ್ಲಿ ವ್ಹಿ,ಬಿ,ಹೆಲ್ತ್ ಕೇರ್ ಉಚಿತ ಆಯುರ್ವೇದಿಕ ಆರೋಗ್ಯ ತಪಾಸಣೆ ಹಾಗೂ ಎಮ್,ಎಮ್,ಜೋಶಿ ಉಚಿತ ಸಮಗ್ರ ಕಣ್ಣಿನ ತಪಾಸಣಾ ಶಿಬಿರವು ನಡೆಯಿತು.
ನಗರಸಭೆ ಸದಸ್ಯ ಕುಶಾಲ ವಾಘಮೋರೆ ಅವರು ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಎಲ್, ಬಿ, ಪಾಟೀಲ, ಅಪ್ಪಸಾಬ ಮನಗೂಳಿ, ಅಜಯ ಕಡಪಟ್ಟಿ, ಜ್ಞಾನೇಶ್ವರ ಸೂರ್ಯವಂಶಿ, ಬಾಲಚಂದ್ರ ನಾಗೋನಿ, ಗಣೇಶ ಸಿರಗನ್ನವರ,ಚಂದ್ರಕಾಂತ ಮೋದಿ, ಮಹಾದೇವ ತೇಲಿ,ಕಾಶಿಬಾಯಿ ಹೂಗಾರ, ರಾಜೇಶ್ವರಿ ಹಿರೇಮಠ, ಪ್ರಿಯಾ ಚಿಮ್ಮಡ, ಶಿವಲಿಂಗ ಕಡಕೋಳ, ನಿತಿರಾಜ ವಾಘಮೋರೆ, ಸಂಜು ಕಾಳೆ, ಪ್ರದೀಪ ಸಿಂಗಾರಿ, ಕುಮಾರ ಕಂಬಾರ, ಮನೀಶ್ ಮಸ್ಕಿ, ಯುವರಾಜ ಮನೆ, ಕಿರಣ ಲಗಳಿ, ಡಾಕ್ಟರ್ಗಳಾದ ವಿಜಯ್ ಜಗದಾಳಿ, ಭಾಗ್ಯ ಕವಟಗಿ,.ರವಿ ಸೇರಿದಂತೆ ಮಹಿಳೆಯರು, ಯುವಕರು, ವಯೋವೃದ್ದರು ಉಚಿತ ಶಿಬಿರದಲ್ಲಿ ಭಾಗಿಯಾಗಿದರು.
ನಗರದ ದಾನಮ್ಮ ದೇವಿ ದೇವಸ್ಥಾನ ಆವರಣದಲ್ಲಿ ವ್ಹಿ,ಬಿ,ಹೆಲ್ತ್ ಕೇರ್ ಉಚಿತ ಆಯುರ್ವೇದಿಕ ಆರೋಗ್ಯ ತಪಾಸಣೆ ಹಾಗೂ ಎಮ್,ಎಮ್,ಜೋಶಿ ಉಚಿತ ಸಮಗ್ರ ಕಣ್ಣಿನ ತಪಾಸಣಾ ಶಿಬಿರವು ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 