ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp- Mudalagi
ಮೂಡಲಗಿ 18: ಇಲ್ಲಿನ ಕಲ್ಮೇಶ್ವರ ವೃತ್ತದ ಬಳಿಯ ನವಜೀವನ ಆಸ್ಪತ್ರೆಯಲ್ಲಿ ನವಜೀವನ ಆಸ್ಪತ್ರೆ ಹಾಗೂ ಖಿದ್ಮಮತ್ ಸೋಷಿಯಲ್ ವೆಲ್ಫೇರ್ ಕಮೀಟಿ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಂಗಳವಾರ ಜರುಗಿತು.
ಶಿಬಿರವನ್ನು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹಾಗೂ ನವಜೀವನ ಆಸ್ಪತ್ರೆ ವೈದ್ಯ ಡಾ.ಅಬ್ದುಲ್ ರಸೀದ್ ನಗಾರ್ಚಿ ಅವರು ಉದ್ಘಾಟಿಸಿದರು.
ಮಹಾಲಿಂಗಪೂರದ ಕೃಷ್ಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯ ಡಾ. ಗೀರೀಶ್ ಕೊರಡ್ಡಿ ಸೇರಿದಂತೆ ಅನೇಕ ತಜ್ಞ ವೈದ್ಯರು 162 ಕ್ಕೂ ಹೆಚ್ಚು ಜನರು ತಪಾಸನೆ ಮಾಡಿದರು. ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಮುಖಂಡರಾದ ಅಜೀಜ ಡಾಂಗೆ, ಅನ್ವರ್ ನದಾಫ್, ಮಲೀಕ ಹುಣಶ್ಯಾಳ, ರಾಘವೇಂದ್ರ ಪಾಟೀಲ, ಗಜಬರ ಗೋಕಾಕ ಸೇರಿದಂತೆ ವೆಲ್ಫೇರ್ ಕಮೀಟಿ ಸದಸ್ಯರು ಹಾಗೂ ಮುಂತಾದವರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 