ಮಲ್ಲಸಮುದ್ರ ಗ್ರಾಮದಲ್ಲಿ ಉಚಿತ ಸಸಿಗಳ ವಿತರಣೆ
Free sapling distribution in Mallasamudra village
ಗದಗ 03 : ನಗರದ ಪ್ರತಿಷ್ಠತ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ 03-06-2025 ಮಂಗಳವಾರ ರಂದು ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನೇರಳೆ ಹಣ್ಣಿನ ಸಸಿಗಳು, ಬೇವಿನ ಮರದ ಸಸಿಗಳು, ಶ್ರೀಗಂಧ ಮರದ ಸಸಿಗಳು, ಹುಣಸೆ ಮರದ ಸಸಿಗಳು, ಬಾದಾಮಿ ಮರದ ಸಸಿಗಳು, ಹಲಸಿನ ಮರದ ಸಸಿಗಳು ಈ ರೀತಿ ಒಟ್ಟು 100 ಸಸಿಗಳನ್ನು ಉಚಿತವಾಗಿ ವಿತರಣೆಯನ್ನು ಮಾಡಲಾಯಿತು ಮತ್ತು ಆ ಸಸಿಗಳನ್ನು ಸರಿಯಾದ ರೀತಿಯಲ್ಲಿ ಪೊಶಿಸಿ ಬೆಳೆಸಲು ತಿಳಿಸಲಾಯಿತು.
ಈ ಸಸಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಲ್ಲಸಮುದ್ರ ಗ್ರಾಮದ ಹಿರಿಯರು ಹಾಗೂ ಸಮಾಜ ಸೇವಕರು ಶ್ರೀ ಮಹಾಂತೇಶ ಎಲಿ, ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೋ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯನಿರ್ವಾಹಕರಾದಕುಮಾರ. ಪವನಕುಮಾರ ಕುಲಕರ್ಣಿ, ಕಾರ್ಯದರ್ಶಿಯಾದ ಕುಮಾರಿ. ನೀಲಮ್ಮ ಸಿತಾರಳ್ಳಿ,ವರದಿಗಾರರಾದ ಕುಮಾರ. ಆಕಾಶ ಕಳಗ್ಗಣ್ಣನವರ, ಮಲ್ಲಸಮುದ್ರ ಗ್ರಾಮದ ನಿವಾಸಿಗಳು ಹಾಗೂ ಎನ್. ಎಸ್. ಎಸ್. ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 