ಆಯುಷ್ಮಾನ್ ಭಾರತ್ ಯೋಜನೆಯಡಿ ಕೋಟಿ ಮಂದಿಗೆ ಉಚಿತ ಚಿಕಿತ್ಸೆ; ಪ್ರಧಾನಿ ಮೋದಿಗೆ ಅಭಿನಂದನೆ
ನವದೆಹಲಿ, ಮೇ ೨೦,ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶದಲ್ಲಿ ಕಳೆದ ೧೯ ತಿಂಗಳಲ್ಲಿ ೧ ಕೋಟಿ ಮಂದಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲಾಗಿದ್ದು, ಇದೊಂದು ದಾಖಲೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆ ದೇಶದ ಅತ್ಯಂತ ಯಶಸ್ವಿ ಹಾಗೂ ಅತಿ ದೊಡ್ಡ ಆರೋಗ್ಯ ರಕ್ಷಣೆಯ ಯೋಜನೆಯಾಗಿದೆ. ಇಂತಹ ಮಹತ್ವದ ಯೋಜನೆಯನ್ನು ದೇಶಕ್ಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ದೂರದರ್ಶಿತ್ವವನ್ನು ಪ್ರಕಾಶ್ ಜಾವಡೇಕರ್ ಅಭಿನಂದಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 