ಇಂದಿನಿಂದ ರಾಘವೇಂದ್ರ ಶ್ರೀಗಳ 348ನೇ ಆರಾಧನಾ ಮಹೋತ್ಸವ
ಲೋಕದರ್ಶನವರದಿ
ಮಹಾಲಿಂಗಪುರ : ಸ್ಥಳೀಯ ವಾಸವಿ ನಗರದ ಮಂತ್ರಾಲಯ ರಾಘವೇಂದ್ರ ಶ್ರೀಗಳ ಶಾಖಾ ಮಠದಲ್ಲಿ ಆ. 17 ರಿಂದ 18 ರ ವರೆಗೆ ಮೂರು ದಿನಗಳ ಕಾಲ ಜರುಗಲಿದೆ.
ಶುಕ್ರವಾರ ಪೂರ್ವಾರಾಧನೆ, ಶನಿವಾರ ಮಧ್ಯಾರಾಧನೆ, ರವಿವಾರ ಉತ್ತರಾರಾಧನೆ ಕಾರ್ಯಕ್ರಮ ಜರುಗಲಿದೆ. ಪ್ರತಿದಿನ ಪ್ರಾಥಃ ಕಾಲ 5 ಗಂಟೆಗೆ ಸುಪ್ರಭಾತ, ಬೆಳಿಗ್ಗೆ 5.30 ಕ್ಕೆ ನಿಮರ್ಾಲ್ಯ ವಿಸರ್ಜನೆ, ಬೆ. 7 ಕ್ಕೆ ಅಷ್ಟೋತ್ತರ ಪಾರಾಯಣ, ಬೆ. 7.30 ಕ್ಕೆ ಪಂಚಾಮೃತ ಅಭಿಷೇಕ, ಬೆ. 10 ಕ್ಕೆ ಕನಕಾಭಿಷೇಕ, ಮಧ್ಯಾಹ್ನ 12.30 ಕ್ಕೆ ನೈವೇದ್ಯ, ಹಸ್ತೋದಕ ಅಲಂಕಾರ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಮತ್ತು ಸಾಯಂಕಾಲ 8 ಕ್ಕೆ ಸ್ವಸ್ತಿ ವಾಚನ, ಮಹಾಮಂಗಳಾರತಿ ಕಾರ್ಯಕ್ರಮ ಜರುಗುವುದಾಗಿ ರಾಜು ತಾಳಿಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 